ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm