ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.

ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm