ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.

ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm