ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm