ಬ್ರೇಕಿಂಗ್ ನ್ಯೂಸ್
 
            
                        16-01-21 05:21 pm Source: FILMIBEAT Bharath Kumar K ಸಿನಿಮಾ
 
            ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm