ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm