ಬ್ರೇಕಿಂಗ್ ನ್ಯೂಸ್
 
            
                        17-01-21 02:24 pm Source: FILMIBEAT Shruthi Gk ಸಿನಿಮಾ
 
            ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm