ಬ್ರೇಕಿಂಗ್ ನ್ಯೂಸ್
18-01-21 01:05 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm