ಬ್ರೇಕಿಂಗ್ ನ್ಯೂಸ್
18-01-21 01:05 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm