ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm