ಬ್ರೇಕಿಂಗ್ ನ್ಯೂಸ್
 
            
                        19-01-21 12:35 pm Source: FILMIBEAT Manjunatha C ಸಿನಿಮಾ
 
            ನಟಿ ಸಯೋನಿ ಘೋಷ್ ಎಂಬಾಕೆ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಾಳಿ ನಟಿಯಾದ ಸಯೋನಿ ಘೋಷ್, ಮಹಿಳೆಯೊಬ್ಬರು ಶಿವಲಿಂಗಕ್ಕೆ ಕಾಂಡೋಮ್ ಧರಿಸುತ್ತಿರುವ ಕಾರ್ಟೂನ್ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು.
ಈ ಚಿತ್ರ ಹಿಂದುಗಳನ್ನು ಕೆರಳಿಸಿದೆ. ತ್ರಿಪುರಾ ರಾಜ್ಯದ ಮಾಜಿ ರಾಜ್ಯಪಾಲರೂ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರೂ ಆಗಿರುವ ತಥಾಗತ ರಾಯ್ ಅವರು ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟಿ ಸಯೋನಿ ಘೋಷ್, 'ಆ ಟ್ವೀಟ್ ಆಗಿರುವುದು 2015 ರಲ್ಲಿ ಆ ಸಮಯದಲ್ಲಿ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ನನ್ನ ಟ್ವಿಟ್ಟರ್ ಖಾತೆ ನನ್ನ ಹಿಡಿತಕ್ಕೆ ದೊರೆತಿದ್ದು ಎರಡು ವರ್ಷಗಳ ನಂತರ. ಹಾಗಾಗಿ ಆ ಟ್ವೀಟ್ ಅನ್ನು ನಾನು ಮಾಡಿಲ್ಲ' ಎಂದಿದ್ದಾರೆ.
ನನ್ನ ಟ್ವಿಟ್ಟರ್ ಖಾತೆಯು ನನ್ನ ಹಿಡಿತಕ್ಕೆ ಬಂದಾಗ ಹ್ಯಾಕರ್ ಮಾಡಿದ್ದ ಹಲವು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೆ. ಆದರೆ ಕೆಲವು ಪೋಸ್ಟ್ಗಳು ಕಣ್ ತಪ್ಪಿನಿಂದ ಉಳಿದು ಹೋಗಿದ್ದವು. ಅದರಲ್ಲಿ ಈ ಶಿವಲಿಂಗದ ಕಾರ್ಟೂನ್ ಸಹ ಒಂದು. ವಿಷಯವು ಈಗ ನನ್ನ ಗಮನಕ್ಕೆ ಬಂದ ಕೂಡಲೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದಿದ್ದಾರೆ ನಟಿ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm