ಬ್ರೇಕಿಂಗ್ ನ್ಯೂಸ್
 
            
                        19-01-21 12:53 pm Source: FILMIBEAT ಸಿನಿಮಾ
 
            ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm