ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm