ಬ್ರೇಕಿಂಗ್ ನ್ಯೂಸ್
 
            
                        20-01-21 12:32 pm Source: FILMIBEAT Manjunatha C ಸಿನಿಮಾ
 
            ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm