ಬ್ರೇಕಿಂಗ್ ನ್ಯೂಸ್
22-01-21 03:31 pm Source: FILMIBEAT Shruthi Gk ಸಿನಿಮಾ
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ ಲಾರಿಯಲ್ಲಿದ್ದ ಕಾರ್ಮಿಕರ ಮೃತದೇಹ ಗುರುತೇ ಸಿಗದಹಾಗೆ ಛಿದ್ರ ಛಿದ್ರವಾಗಿದೆ.

ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
'ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm