ಬ್ರೇಕಿಂಗ್ ನ್ಯೂಸ್
22-01-21 03:31 pm Source: FILMIBEAT Shruthi Gk ಸಿನಿಮಾ
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ ಲಾರಿಯಲ್ಲಿದ್ದ ಕಾರ್ಮಿಕರ ಮೃತದೇಹ ಗುರುತೇ ಸಿಗದಹಾಗೆ ಛಿದ್ರ ಛಿದ್ರವಾಗಿದೆ.

ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
'ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm