ಬ್ರೇಕಿಂಗ್ ನ್ಯೂಸ್
23-01-21 11:26 am Source: FILMIBEAT ಸಿನಿಮಾ
ತೆಲುಗಿನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತದ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ಅಭಿಯಾನ ನಡೆಯುತ್ತಿದ್ದು, ಪವನ್ ಕಲ್ಯಾಣ್ ಅವರು 30 ಲಕ್ಷ ರೂಪಾಯಿ ಹಣವನ್ನು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲಿದ್ದಾರೆ. ತಿರುಪತಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್, ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಜನಸೇನಾ ಪಕ್ಷದ ಸಂಸ್ಥಾಪಕರಾಗಿರುವ ಪವನ್ ಕಲ್ಯಾಣ್, ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ತಿರುಪತಿ ಲೋಕಸಭೆ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರಕ್ಕಾಗಿ ಇಂದು ತಿರುಪತಿಗೆ ಭೇಟಿ ನೀಡಿದ್ದರು. ಹಲವಾರು ಸೆಲೆಬ್ರಿಟಿಗಳು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕನ್ನಡದ ನಟಿ ಪ್ರಣಿತಾ ಸಹ ಒಂದು ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತ ದೇಣಿಗೆ ನೀಡಿದ್ದು, 'ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ' ಎಂದು ಮನವಿ ಸಹ ಮಾಡಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm