ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm