ಬ್ರೇಕಿಂಗ್ ನ್ಯೂಸ್
29-01-21 12:10 pm Source: FILMIBEAT Shruthi Gk ಸಿನಿಮಾ
26/11ರ ಹೀರೋ ಮೇಜರ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬಹುನಿರೀಕ್ಷೆಯ ಮೇಜರ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೇಜರ್ ಸಿನಿಮಾ ಜುಲೈ 2ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹೊಂಚಿಕೊಂಡಿದ್ದಾರೆ. ರಿಲೀಸ್ ಡೇಟ್ ಬಹಿರಂಗಗೊಳಿಸಿ 'ಜುಲೈ 2 ಮೇಜರ್ ಡೇ' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟ ಅದ್ವಿಶೇಷ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಲುಕ್ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರಕ್ಕೆ ಶಶಿ ಕಿರಣ್ ಆಕ್ಷನ್ ಕಟ್ ಹೇಳಿದ್ದಾರೆ.
'ಮೇಜರ್' ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಅವರ ಜೀವನ ಮತ್ತು 26/11ರ ಮುಂಬೈ ದಾಳಿಯ ಬಗ್ಗೆ ಕಟ್ಟಿಕೊಡಲಾಗಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಸಾಯಿ ಮಂಜ್ರೇಕರ್, ಪ್ರಕಾಶ್ ರಾಜ್ ರೇವತಿ, ಮುರಳಿ ಶರ್ಮಾ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜನಪ್ರಿಯ ಚಲನಚಿತ್ರಗಳು & ಸಿನಿತಾರೆಯರು
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm