ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm