ಬ್ರೇಕಿಂಗ್ ನ್ಯೂಸ್
29-01-21 02:15 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರ ಬಗ್ಗೆ ಎಲ್ಲರಿಗೂ ಗೊತ್ತಿರುವುದೆ. ಸಾನ್ವಿ ಕ್ಯಾಮರಾ ಮುಂದೆ ಅಥವಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ತೀರ ವಿರಳ. ಆದರೆ ಸಾನ್ವಿ ಇತ್ತೀಚಿಗೆ ಹಾಡಿರುವ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಸಾನ್ವಿ ಅದ್ಭುತವಾಗಿ ಹಾಡುತ್ತಾರೆ ಎನ್ನುವ ಬಗ್ಗೆ ಎಷ್ಟೊ ಜನಕ್ಕೆ ಗೊತ್ತಿಲ್ಲ. ಇದೀಗ ಅವರು ಹಾಡಿರುವ ಹಾಡೊಂದು ವೈರಲ್ ಆಗಿದ್ದು, ಸಾನ್ವಿ ಹಾಡು ಕೇಳಿ ಅಚ್ಚರಿ ಪಡುತ್ತಿದ್ದಾರೆ. ಅಲ್ಲದೆ ಸಾನ್ವಿಯ ಮಧುರ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಅಂದಹಾಗೆ ಸಾನ್ವಿ ಸುದೀಪ್ ಸದ್ಯ ಹೈದರಾಬಾದ್ ನಲ್ಲಿ ಓದುತ್ತಿದ್ದಾರೆ. 16 ವರ್ಷದ ಸಾನ್ವಿ ತನ್ನದೆ ಆದ ಯೂಟ್ಯೂಬ್ ಚಾನೆಲ್ ಅನ್ನು ಶುರುಮಾಡಿದ್ದಾರೆ. ಇಂಗ್ಲಿಷ್ ಹಾಡಿಗೆ ಧ್ವನಿ ನೀಡಿರುವ ಸಾನ್ವಿ ಈ ಹಾಡನ್ನು ತನ್ನದೆ ಯೂಟ್ಯೂಬ್ ಚಾನೆಲ್ ನಲ್ಲಿ ಶೇರ್ ಮಾಡಿದ್ದಾರೆ.
ಅಮೆರಿಕದ ಖ್ಯಾತ ಗಾಯಕಿ ಆಂಡ್ರಾ ಡೇ ಅವರ 'ರೈಸ್ ಅಪ್...'ಗೀತೆಯನ್ನು ಹಾಡಿದ್ದಾರೆ. ತನ್ನ ಚಾನೆಲ್ ನಲ್ಲಿ ಶೇರ್ ಮಾಡಿರುವ ಈ ಹಾಡನ್ನು ಈಗಾಗಲೇ ವೀಕ್ಷಿಸಿದ್ದಾರೆ. ಸಾವಿರಕ್ಕು ಲೈಕ್ಸ್ ಹರಿದುಬಂದಿದೆ. ವಿಶೇಷ ಎಂದರೆ ಸಾನ್ವಿಯ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಹನ್ನೊಂದು ವರ್ಷಗಳಿಂದ ಈ ಮಗುವನ್ನು ನೋಡುತ್ತಿದ್ದೇನೆ. ಇಷ್ಟು ವಿಶಿಷ್ಟವಾದ ಧ್ವನಿಯನ್ನು ತನ್ನದಾಗಿಸಿಕೊಳ್ಳುತ್ತಾನೆ ಎಂದು ಅಂದುಕೊಂಡಿರಲಿಲ್ಲ. ಸುಂದರವಾದ ಕಂಠವನ್ನು ದೇವರು ಉಡುಗೊರೆಯಾಗಿ ನೀಡಿದ್ದಾನೆ ಎನ್ನುವುದಕ್ಕಿಂತ ಶ್ರಮವೂ ಇದೆ. ಆಲ್ ದಿ ಬೆಸ್ಟ್ ಸಾನ್ವಿ ಡಿಯರ್' ಎಂದು ಹೇಳಿದ್ದಾರೆ
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm