ಬ್ರೇಕಿಂಗ್ ನ್ಯೂಸ್
01-02-21 12:38 pm Source: FILMIBEAT Manjunatha C ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm