ಬ್ರೇಕಿಂಗ್ ನ್ಯೂಸ್
01-02-21 12:38 pm Source: FILMIBEAT Manjunatha C ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm