ಬ್ರೇಕಿಂಗ್ ನ್ಯೂಸ್
01-02-21 12:38 pm Source: FILMIBEAT Manjunatha C ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm