ಬ್ರೇಕಿಂಗ್ ನ್ಯೂಸ್
01-02-21 12:38 pm Source: FILMIBEAT Manjunatha C ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm