ಬ್ರೇಕಿಂಗ್ ನ್ಯೂಸ್
02-02-21 01:03 pm Source: FILMIBEAT Manjunatha C ಸಿನಿಮಾ
ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ.
ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ ಶೋ ರೂಂ ಗೆ ಪ್ರತಿದಿನ ಭೇಟಿ ಮಾಡುತ್ತಾರೆ. ಅಂತೆಯೇ ನಿನ್ನೆ ಸಹ ಶೋ ರೂಂ ಗೆ ಹೋಗಬೇಕಾದರೆ ಸಹರ್ಸಾ ಕಾಜೇಲು ಬಳಿಯ ಶೋ ರೂಂ ಮುಂದೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ರಾಜ್ಕುಮಾರ್ ಕಾರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರಾಜ್ಕುಮಾರ್ ಸಿಂಗ್ನ ನೌಕರಾಗಿದ್ದ ಅಲಿ ಹಸನ್ ಗೂ ಗುಂಡೇಟು ತಗುಲಿದೆ.
ನಟ ಸುಶಾಂತ್ ಸಿಂಗ್ ರ ತಾಯಿಯ ಸಹೋದರ ಈ ರಾಜ್ಕುಮಾರ್ ಸಿಂಗ್ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯೊಂದು ದೊರಕಿದೆ, ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದಿದ್ದಾರೆ ಸ್ಥಳೀಯ ಪೊಲೀಸ್ ಅಧಿಕಾರಿ.
ನಟ ಸುಶಾಂತ್ ಸಿಂಗ್ ಕಳೆದ ವರ್ಷ ಮುಂಬೈ ನಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಸಿಂಗ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm