ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm