ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 04:47 pm
Mangalore Correspondent
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm