ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm