ಬ್ರೇಕಿಂಗ್ ನ್ಯೂಸ್
13-02-21 02:22 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಜೀವ ಬೆದರಿಕೆ ಬಂದಿದ್ದು ಈ ಸಂಬಂಧ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ನಟ ಮಯೂರ್, ಎಂ ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಳಿ ಸೈಟ್ ಖರೀದಿಗೆ ಮುಂದಾಗಿದ್ದು, ಇದೀಗ ರಿಜಿಸ್ಟರ್ ಮಾಡಿಸಿಕೊಂಡಿರುವ ಸೈಟ್ ಗೆ ಅಪರಿಚಿತರು ಕಾಂಪೌಂಡ್ ಹಾಕಿಕೊಂಡಿರುವುದಲ್ಲದೆ, ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಕಳೆದ ಜನವರಿ 22ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದ್ದಾಗ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅನಂತರೆಡ್ಡಿ ಎನ್ನುವವರು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನಿಜ ದಾಖಲಾತಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ನಟ ಮಯೂರ್ ಪಟೇಲ್ ಆರೋಪಿಸಿದ್ದಾರೆ.
ಈ ಸಂಬಂಧ ಹೆಚ್ ಎಸ್ ಆರ್ ಲೇ ಔಟ್ ನಲ್ಲಿ ಅನಂತರೆಡ್ಡಿ ಮತ್ತು ಮಂಜುನಾಥ್ ರೆಡ್ಡಿ ವಿರುದ್ಧ ಮಯೂರ್ ಪಟೇಲ್ ದೂರು ನೀಡಿದ್ದಾರೆ. 'ಅನಂತರೆಡ್ಡಿಯನ್ನು ಎಂಬುವವರನ್ನು ಸಂಪರ್ಕಿಸಿದಾಗ ಆ ಜಾಗ ನಾನು ನನ್ನ ಮಗನ ಹೆಸರಿಗೆ ಮಾಡಿದ್ದೇನೆ. ಅಲ್ಲಿಗೆ ಯಾರನ್ನು ಬರಲು ಬಿಡಲ್ಲ. ನಾನು ಆ ಜಾಗಕ್ಕೆ ಬಾ, ಆಗ ನಾವು ಯಾರು ಎಂದು ಗೊತ್ತಾಗುತ್ತೆ ಎಂದು ಬೆದರಿಕೆ ಹಾಕಿದ್ದಾರೆ' ಎಂದು ಮಯೂರ್ ದೂರಿನಲ್ಲಿ ತಿಳಿಸಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm