ಬ್ರೇಕಿಂಗ್ ನ್ಯೂಸ್
 
            
                        14-02-21 11:40 am Source: FILMIBEAT Bharath Kumar K ಸಿನಿಮಾ
 
            ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm