ಬ್ರೇಕಿಂಗ್ ನ್ಯೂಸ್
16-02-21 10:16 am Source: FILMIBEAT Manjunatha C ಸಿನಿಮಾ
ನಟ ದರ್ಶನ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ, ದರ್ಶನ್ ಅವರ ಕೋಟ್ಯಂತರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಫೆಬ್ರವರಿ 16, 1977 ರಲ್ಲಿ ಜನಿಸಿದ ನಟ ದರ್ಶನ್ ಇಂದು 44 ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಹಾಗೆ ಆಗುತ್ತಿಲ್ಲ.

ತಃ ದರ್ಶನ್ ಹೇಳಿರುವಂತೆ ಕೊರೊನಾ ಕಾರಣದಿಂದಾಗಿ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಮನವಿ ಮಾಡಿದ್ದರು. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಹಲವಾರು ಸ್ಟಾರ್ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂಬರುವ ಸಿನಿಮಾ ರಾಬರ್ಟ್ನ ಟ್ರೇಲರ್ ಬಿಡುಗಡೆ ಆಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ರಾಬರ್ಟ್ ಟ್ರೇಲರ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm