ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm