ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm