ಬ್ರೇಕಿಂಗ್ ನ್ಯೂಸ್
21-02-21 11:48 am Source: FILMIBEAT Shruthi Gk ಸಿನಿಮಾ
ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಮತ್ತು ಪತ್ನಿ ಸುರೇಖಾ ದಂಪತಿಗೆ ಇಂದು ವಿಶೇಷವಾದ ದಿನ. ಹೌದು, ಚಿರಂಜೀವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 1980ರಲ್ಲಿ ಅಂದರೆ 42 ವರ್ಷಗಳ ಹಿಂದೆ ಮೆಗಾಸ್ಟಾರ್, ಸುರೇಖಾ ಜೊತೆ ಹಸೆಮಣೆ ಏರಿದ್ದಾರೆ. 42ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಚಿರಂಜೀವಿ ದಂಪತಿ ಕುಟುಂಬದ ಜೊತೆ ಸಂಭ್ರಮಿಸಿದ್ದಾರೆ. ಟಾಲಿವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷ ಎಂದರೆ ಚಿರಂಜೀವಿ ಪ್ರೀತಿಯ ಪುತ್ರ ರಾಮ್ ಚರಣ್ ತಂದೆ-ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚಿರಂಜೀವಿ ಮತ್ತು ಸುರೇಖಾ ಅವರ ಸುಂದರ ಫೋಟೋವನ್ನು ಶೇರ್ ಮಾಡಿ, ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. 'ನನ್ನ ದೊಡ್ಡ ಶಕ್ತಿ. ನಿಮ್ಮಿಬ್ಬರಿಗೂ 42ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು' ಎಂದು ಹೇಳಿದ್ದಾರೆ.
ಚಿರಂಜೀವಿ ಪತ್ನಿ ಸುರೇಖಾ ಚಿತ್ರರಂಗದಿಂದ ದೂರ ಇದ್ದರೂ ಪತಿಯ ಸಿನಿ ಜೀವನಕ್ಕೆ ಆಧಾರಸ್ತಂಭವಾಗಿದ್ದಾರೆ. ಚಿರಂಜೀವಿ ಮತ್ತು ಸುರೇಖಾ ದಂಪತಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ಪುತ್ರ ರಾಮ್ ಚರಣ್ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು, ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ.
ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಳಿಕ ಚಿರಂಜೀವಿ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಪುತ್ರ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ನಿರ್ದೇಶಕ ಶಂಕರ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm