ಬ್ರೇಕಿಂಗ್ ನ್ಯೂಸ್
22-02-21 03:48 pm Source: FILMIBEAT Bharath Kumar K ಸಿನಿಮಾ
ಕನ್ನಡದ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ಎಸ್ ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದಿಂದಲೂ ಅನೇಕ ಗಣ್ಯರು ಪವನ್ ಕುಮಾರ್ ಮದುವೆಗೆ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ನಟ ಶರಣ್, ಶ್ರೀಮುರಳಿ, ಸುಧಾರಾಣಿ, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ ಅವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ಆದಿತ್ಯ, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಹಾಗೂ ಹಿರಿಯ ನಟ ದೇವರಾಜ್ ಸೇರಿದಂತೆ ಹಲವರು ಎಸ್ ನಾರಾಯಣ್ ಪುತ್ರನ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಅಂದ್ಹಾಗೆ, ಪವನ್ ಕುಮಾರ್ 'ರತ್ನ' ಎಂಬ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದರು. ಅದಾದ ಬಳಿಕ ನವಮಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm