ಬ್ರೇಕಿಂಗ್ ನ್ಯೂಸ್
22-02-21 03:48 pm Source: FILMIBEAT Bharath Kumar K ಸಿನಿಮಾ
ಕನ್ನಡದ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ಎಸ್ ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದಿಂದಲೂ ಅನೇಕ ಗಣ್ಯರು ಪವನ್ ಕುಮಾರ್ ಮದುವೆಗೆ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ನಟ ಶರಣ್, ಶ್ರೀಮುರಳಿ, ಸುಧಾರಾಣಿ, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ ಅವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ಆದಿತ್ಯ, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಹಾಗೂ ಹಿರಿಯ ನಟ ದೇವರಾಜ್ ಸೇರಿದಂತೆ ಹಲವರು ಎಸ್ ನಾರಾಯಣ್ ಪುತ್ರನ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಅಂದ್ಹಾಗೆ, ಪವನ್ ಕುಮಾರ್ 'ರತ್ನ' ಎಂಬ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದರು. ಅದಾದ ಬಳಿಕ ನವಮಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm