ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm