ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm