ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm