ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.

ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm