ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm