ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm