ಬ್ರೇಕಿಂಗ್ ನ್ಯೂಸ್
07-03-21 02:56 pm Source: FILMIBEAT ಸಿನಿಮಾ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಜೋರಾಗಿದ್ದು, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅಖಾಡಕ್ಕೆ ಧುಮುಕಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಮತ್ತು ಸೌರವ್ ಗಂಗೂಲಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿತ್ತು.
ಇದೀಗ, ಮಿಥುನ್ ಚಕ್ರವರ್ತಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ಕೊಲ್ಕತ್ತಾದಲ್ಲಿ ಬೃಹತ್ ಚುನಾವಣೆ ಜಾಥಾ ಆಯೋಜನೆಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುಂಚೆ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ನಟ ಮಿಥುನ್ ಅವಕ್ರವರ್ತಿ ಅವರನ್ನು ಬೆಲ್ಗಾಚಿಯಾದ ನಿವಾಸದಲ್ಲಿ ಭೇಟಿಯಾಗಿದ್ದರು. ಮಿಥುನ್ ಬಿಜೆಪಿ ಸೇರಲಿದ್ದಾರೆ ಎಂದು ಸುಳಿವು ನೀಡಿದ್ದರು.
ಈ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾರಥ್ಯದಲ್ಲಿ ಮಿಥುನ್ ಚಕ್ರವರ್ತಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು. 2014ರಲ್ಲಿ ರಾಜ್ಯಸಭೆ ಸದಸ್ಯರಾಗಿ ಮಿಥುನ್ ನಾಮನಿರ್ದೇಶನಗೊಂಡಿದ್ದರು. ನಂತರ ರಾಜಕೀಯದಿಂದ ಹಿಂದೆ ಸರಿದ ಕಾರಣ ಮಿಥುನ್ ಚಕ್ರವರ್ತಿ 2016 ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಾರ್ಚ್ 27 ರಂದು ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 2 ರಂದು ಚುನಾವಣಾ ಫಲಿತಾಂಶ ಹೊರಬರಲಿದೆ. ಈ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಸಹ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm