ಬ್ರೇಕಿಂಗ್ ನ್ಯೂಸ್
07-03-21 07:43 pm Headline Karnataka News Network ಸಿನಿಮಾ
ಬೆಂಗಳೂರು, ಮಾ.7: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ನಷ್ಟದ ಸುಳಿಯಿಂದ ಪಾರಾಗಲು ದ್ವಾರಕೀಶ್ ತಮ್ಮ ಮನೆಯನ್ನೇ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯನ್ನು ಹತ್ತೂವರೆ ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಮನೆಯನ್ನು ಕರಾವಳಿಯ ಪ್ರತಿಭೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಈ ವಿಚಾರವನ್ನು ದ್ವಾರಕೀಶ್ ಆಗಲೀ, ರಿಷಬ್ ಶೆಟ್ಟಿಯಾಗಲೀ ದೃಢಪಡಿಸಿಲ್ಲ.

ಸುದೀರ್ಘ 52 ವರ್ಷಗಳಲ್ಲಿ 52 ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದ ಕೊಡುಗೆ ಕೊಟ್ಟವರು. ಆದರೆ, ತಮ್ಮ ಇಳಿವಯಸ್ಸಿನಲ್ಲಿ ಮನೆಯನ್ನೇ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ದ್ವಾರಕೀಶ್ ನಿರ್ಮಾಣದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆಯುಷ್ಮಾನ್ ಭವ ಚಿತ್ರದ ದೊಡ್ಡ ಯಶಸ್ಸು ಕಂಡಿರಲಿಲ್ಲ. ಇದರಿಂದಾಗಿ ದ್ವಾರಕೀಶ್ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದ್ದು, ಇದರಿಂದ ಪಾರಾಗಲು ತಂದೆಯ ಬಂಗಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರರಂಗದಲ್ಲಿ ಕುಳ್ಳನೆಂದೇ ಹೆಸರು ಮಾಡಿದ್ದ ದ್ವಾರಕೀಶ್, 70ರ ಇಳಿ ವಯಸ್ಸಿನಲ್ಲಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
Veteran Actor and Director Dwarakish is in a huge debt and sells his house to Director Rishab Shetty in Bangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm