ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm