ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm