ಬ್ರೇಕಿಂಗ್ ನ್ಯೂಸ್
15-03-21 11:26 am source: FILMIBEAT ಸಿನಿಮಾ
ನಟಿ ಗೀತಾ ಬಸ್ರಾ ಮತ್ತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಭ್ರಮದ ವಿಚಾರವನ್ನು ಹರ್ಭನ್ ಮತ್ತು ಗೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಮಗಳು ಹಿನಾಯಾ ಜೊತೆ ಗೀತಾ ಮತ್ತು ಹರ್ಭನ್ ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಶೇರ್ ಮಾಡಿ, ಮತ್ತೊಂದು ಮಗುವಿನ ಸ್ವಾಗತಕ್ಕೆ ಸಜ್ಜಾಗಿರುವುದಾಗಿ ಹೇಳಿದ್ದಾರೆ. ಮಗಳು ಹಿನಾಯಾ ಕೈಯಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಹಿಡಿದಿದ್ದು, ಅದರ ಮೇಲೆ ಶೀಘ್ರದಲ್ಲೇ ಸಹೋದರಿ ಆಗಲಿದ್ದೇನೆ ಎಂದು ಬರೆಯಲಾಗಿದೆ. ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಕರೀನಾ ಕಪೂರ್ ಹರ್ಭಜನ್ ಸಿಂಗ್ ಕುಟುಂಬದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟಿ ಗೀತಾ ಬಸ್ರಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಜುಲೈನಲ್ಲಿ ಎರಡನೇ ಮಗು ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಹರ್ಭಜನ್ ಮತ್ತು ಗೀತಾ 2015 ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 5 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಈ ಜೋಡಿ ಬಳಿಕ ಪತಿ-ಪತ್ನಿಯರಾಗಿದ್ದಾರೆ. ಪಂಜಾಬ್ನ ಜಲಂಧರ್ನಲ್ಲಿ ನಡೆದ ಇಬ್ಬರ ಮದುವೆ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಹರ್ಭಜನ್ ಸಿಂಗ್ ಸದ್ಯ ಕ್ರಿಕೆಟ್ನಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಫ್ರೆಂಡ್ ಶಿಪ್ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm