ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm