ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm